ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am