ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm