ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am