ಬ್ರೇಕಿಂಗ್ ನ್ಯೂಸ್
01-01-21 11:25 am Source: FILMIBEAT Bharath Kumar K ಸಿನಿಮಾ
ಹೊಸ ವರ್ಷದ ಪ್ರಯುಕ್ತ ಬಾಲಿವುಡ್ನಲ್ಲಿ ಮೊದಲ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ನಟ ರಣ್ಬೀರ್ ನಟಿಸುತ್ತಿರುವ ಮೆಗಾ ಸಿನಿಮಾ ಅನೌನ್ಸ್ ಆಗಿದ್ದು, ಈ ಚಿತ್ರಕ್ಕೆ 'ಅನಿಮಲ್' ಎಂದು ಹೆಸರಿಟ್ಟಿದ್ದಾರೆ. 'ಶಂಶೀರ' ಮತ್ತು 'ಬ್ರಹ್ಮಾಸ್ತ್ರ' ಸಿನಿಮಾಗಳನ್ನು ಮುಗಿಸಿರುವ ರಣ್ಬೀರ್ ಕಪೂರ್ ಬಿಡುಗಡೆಯಾಗಿ ಎದುರು ನೋಡುತ್ತಿದ್ದಾರೆ. ಈಗ ಮತ್ತೊಂದು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದು, 2021ರಲ್ಲಿ ಶೂಟಿಂಗ್ ಆರಂಭವಾಗಲಿದೆ.
ಅಂದ್ಹಾಗೆ, ಈ ಚಿತ್ರವನ್ನು ಸಂದೀಪ್ ವಂಗಾ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಸಂದೀಪ್ ಈ ಹಿಂದೆ ತೆಲುಗಿನಲ್ಲಿ ಅರ್ಜುನ್ ರೆಡ್ಡಿ ಮತ್ತು ಹಿಂದಿಯಲ್ಲಿ ಕಬೀರ್ ಸಿಂಗ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು.
ಈ ಚಿತ್ರವನ್ನು ಭೂಷಣ್ ಕುಮಾರ್, ಕೃಷ್ಣನ್ ಕುಮಾರ್ (ಟಿ-ಸಿರೀಸ್), ಪ್ರಣಯ್ ರೆಡ್ಡಿ ವಂಗ (ಭದ್ರಕಾಳಿ ಪಿಕ್ಚರ್ಸ್) ಮತ್ತು ಮುರಾದ್ ಖೇತಾನಿ (ಸಿನಿ 1 ಸ್ಟುಡಿಯೋಸ್) ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ರಣ್ಬೀರ್ ಕಪೂರ್ ಜೊತೆ ಅನಿಲ್ ಕಪೂರ್, ಬಾಬಿ ಡಿಯಲ್ ಹಾಗೂ ಪರಿಣಿತಾ ಚೋಪ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am