ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am