ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.
ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am