ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm