ಬ್ರೇಕಿಂಗ್ ನ್ಯೂಸ್
02-01-21 10:42 am Source: FILMIBEAT ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊಸ ವರ್ಷದ ಮೊದಲ ದಿನವೇ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿದ್ದ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡುವ ಮೂಲಕ ದೀಪಿಕಾ ಅಚ್ಚರಿ ಮೂಡಿಸಿದ್ದರು.
ದೀಪಿಕಾ ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ. ಆದರೆ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿರುವುದು ಅಭಿಮಾನಿಗಳಿಗೆ ಆಘಾತ ತಂದಿದೆ. ಡಿಸೆಂಬರ್ 31ರ ರಾತ್ರಿ ಎಲ್ಲಾ ಪೋಸ್ಟ್ ಗಳನ್ನು ದೀಪಿಕಾ ಡಿಲೀಟ್ ಮಾಡಿದ್ದಾರೆ. ದೀಪಿಕಾ ಅವರ ಈ ನಡೆ ಅಭಿಮಾನಿಗಳಿಗೆ ಮಾತ್ರವಲ್ಲದೆ ಬಾಲಿವುಡ್ ಮಂದಿಗೂ ಅಚ್ಚರಿ ಮೂಡಿಸಿದೆ. ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಬಳಿಕ ದೀಪಿಕಾ ಆಡಿಯೋ ಸಂದೇಶವನ್ನು ರವಾನಿಸಿದ್ದಾರೆ. ದೀಪಿಕಾ ಆಡಿಯೋದಲ್ಲಿ ಏನಿದೆ?

ಆಡಿಯೋ ಸಂದೇಶ ರವಾನಿಸಿದ ದೀಪಿಕಾ
ದೀಪಿಕಾ ಪೋಸ್ಟ್ ಡಿಲೀಟ್ ಆಗುತ್ತಿದ್ದಂತೆ ಖಾತೆ ಹ್ಯಾಕ್ ಆಗಿದೆಯಾ ಎಂದು ಎಲ್ಲರೂ ಭಾವಿಸಿದ್ದರು. ಬಳಿಕ ದೀಪಿಕಾ ಆಡಿಯೋ ಡೈರಿ ವೇದಿಕೆ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ಆಡಿಯೋ ಸಂದೇಶ ರವಾನಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ದೀಪಿಕಾ ಮೊದಲ ಪೋಸ್ಟ್ ನೋಡಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
2020ಕ್ಕೆ ಧನ್ಯವಾದ ತಿಳಿಸಿದ ದೀಪಿಕಾ
ಈ ಆಡಿಯೋದಲ್ಲಿ ದೀಪಿಕಾ, 'ಎಲ್ಲರಿಗೂ ನಮಸ್ಕಾರ, ನನ್ನ ಆಡಿಯೋ ಡೈರಿಗೆ ಸ್ವಾಗತ. ಇದು ನನ್ನ ಯೋಚನೆ ಮತ್ತು ಭಾವನೆಗಳನ್ನು ಹಂಚಿಕೊಳ್ಳುವ ವೇದಿಕೆ. 2020ನೇ ವರ್ಷ ಎಲ್ಲರಿಗೂ ಅನಿಶ್ಚಿತತೆ ಕಾಡಿತ್ತು. ಆದರೆ ನಾನು ಧನ್ಯವಾದ ಹೇಳುತ್ತೇನೆ. 2021ಕ್ಕೆ ನನಗೂ ಹಾಗೂ ಎಲ್ಲರಿಗೂ ಉತ್ತಮ ಆರೋಗ್ಯ ಹಾಗೂ ನೆಮ್ಮದಿ ಸಿಗಲಿ ಎಂದು ಆಶಿಸುತ್ತೇನೆ. ಹೊಸ ವರ್ಷದ ಶುಭಾಶಯಗಳು' ಎಂದು ಹೇಳಿದ್ದಾರೆ.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm