ಬ್ರೇಕಿಂಗ್ ನ್ಯೂಸ್
02-01-21 10:54 am Source: FILMIBEAT ಸಿನಿಮಾ
ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳ ಸಂಖ್ಯೆ ಕೋಟಿಗಳಲ್ಲಿದೆ. ಅಭಿಮಾನಿಗಳ ಪಾಲಿಗೆ ಆರಾಧ್ಯ ದೈವ ಮೆಗಾಸ್ಟಾರ್ ಚಿರಂಜೀವಿ. ಆದರೆ ತೆಲುಗಿನದ್ದೇ ಆದ ಒಟಿಟಿಯೊಂದು ಇದೀಗ ಚಿರಂಜೀವಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಆ ನಂತರ ತನ್ನ ತಪ್ಪು ತಿದ್ದಿಕೊಂಡು ಕ್ಷಮಾಪಣೆ ಸಹ ಕೇಳಿದೆ. ತೆಲುಗಿನ 'ಆಹಾ' ಒಟಿಟಿ ಇತ್ತೀಚೆಗೆ ಸಖತ್ ಖ್ಯಾತಿ ಗಳಿಸಿದೆ. ಆಹಾ ದಲ್ಲಿ ಸಮಂತಾ ನಡೆಸಿಕೊಡುವ 'ಸ್ಯಾಮ್ ಜ್ಯಾಮ್' ಹೆಸರಿನ ಟಾಕ್ ಶೋ ಅಂತೂ ಸಖತ್ ಹಿಟ್ ಆಗಿದೆ. ಈ ಟಾಕ್ ಶೋ ಗೆ ಮೆಗಾಸ್ಟಾರ್ ಚಿರಂಜೀವಿ, ವಿಜಯ್ ದೇವರಕೊಂಡ, ತಮನ್ನಾ ಇನ್ನೂ ಹಲವು ಸ್ಟಾರ್ಗಳು ಬಂದಿದ್ದಾರೆ. ಇತ್ತೀಚೆಗೆ ಅಲ್ಲು ಅರ್ಜುನ್ ಸಹ ಬಂದಿದ್ದರು. ಆಗಲೇ ಆಗಿದ್ದ ಯಡವಟ್ಟು.
ಟಾಕ್ ಶೋ ಗೆ ಬಂದಿದ್ದ ಅಲ್ಲು ಅರ್ಜುನ್ ಸ್ಯಾಮ್ ಜ್ಯಾಮ್ ಟಾಕ್ ಶೋ ಗೆ ಅಲ್ಲು ಅರ್ಜುನ್ ಬಂದಿದ್ದು, ಈ ಎಪಿಸೋಡ್ನ ಪ್ರಚಾರಕ್ಕಾಗಿ ಹಲವು ಪ್ರೋಮೋಗಳನ್ನು ಒಟಿಟಿಯು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿತ್ತು. ಆದರೆ ಒಂದು ಪ್ರೋಮೋ ದಲ್ಲಿ ಅಲ್ಲು ಅರ್ಜುನ್ ಅನ್ನು 'ಮೆಗಾಸ್ಟಾರ್' ಎಂದು ಸಂಭೋದಿಸಲಾಗಿತ್ತು. ಇದು ಚಿರು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಯಿತು.
ಅಲ್ಲು ಅರ್ಜುನ್ ಅನ್ನು 'ಮೆಗಾಸ್ಟಾರ್' ಎಂದ ಆಹಾ
ಆಹಾ ಒಟಿಟಿಯನ್ನು, ಅಲ್ಲು ಅರ್ಜುನ್ ಅನ್ನು ಸಮಂತಾ ಅನ್ನುನ ಗುರಿಯಾಗಿಸಿ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಎತ್ತಿದರು. ಅಲ್ಲು ಅರ್ಜುನ್ ಅನ್ನು ಸಖತ್ ಟ್ರೋಲ್ ಮಾಡಲಾಯಿತು.
ಕ್ಷಮೆ ಕೋರಿದ ಆಹಾ ಒಟಿಟಿ
ಕೊನೆಗೆ ತನ್ನ ತಪ್ಪು ತಿದ್ದಿಕೊಂಡ ಆಹಾ, ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿ, 'ನಿಮ್ಮ ಪ್ರೀತಿಯಿಂದಲೇ ನಾವು ಇಷ್ಟು ದೂರ ಬಂದಿದ್ದೇವೆ. ಉದ್ದೇಶಪೂರ್ವಕವಲ್ಲದ ತಪ್ಪು ನಮ್ಮಿಂದ ಆಗಿದೆ. ನಮ್ಮ ತಪ್ಪಿನಿಂದ ಯಾರಿಗೆ ಬೇಸರವಾಗಿದೆಯೋ ಅವರಿಗೆಲ್ಲ ಕ್ಷಮೆ ಕೋರುತ್ತಿದ್ದೇವೆ' ಎಂದಿದೆ ಆಹಾ.
ಇರುವುದು ಒಬ್ಬರೇ ಮೆಗಾಸ್ಟಾರ್
ಅಷ್ಟೇ ಅಲ್ಲದೆ, 'ಇಡೀಯ ಸಿನಿಮಾ ಉದ್ಯಮದಲ್ಲಿ ಒಬ್ಬರೇ ಮೆಗಾಸ್ಟಾರ್ ಇರುವುದು ಅವರು ಯಾರೆಂದು ನಾವು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ' ಎಂದಿದೆ ಒಟಿಟಿ. ಆಹಾ ಕೋರಿದ ಕ್ಷಮೆಯನ್ನು ಮನ್ನಿಸಿದ್ದಾರೆ ಚಿರಂಜೀವಿ ಅಭಿಮಾನಿಗಳು.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am