ಬ್ರೇಕಿಂಗ್ ನ್ಯೂಸ್
20-03-26 09:49 pm HK News Staffer ಸಿನಿಮಾ
ಬೆಂಗಳೂರು, ಮಾರ್ಚ್ 20: ಕಾಂತಾರ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ನಟ ರಿಷಬ್ ಶೆಟ್ಟಿ ಯುಗಾದಿ ದಿನವೇ ಹೊಸ ಸುದ್ದಿ ಕೊಟ್ಟಿದ್ದಾರೆ. ‘ಚಾಪ್ಟರ್ 2’ ಎಂದು ಪೋಸ್ಟ್ ಮಾಡಿ ಅಚ್ಚರಿ ಸೃಷ್ಟಿಸಿದ್ದಾರೆ. ಇದೇ ವೇಳೆ, ರಿಷಬ್ ಶೆಟ್ಟಿ ತಮ್ಮ ಇನ್ಸ್ಟಾ ಖಾತೆಯಿಂದ ಹೊಂಬಾಳೆ ಫಿಲ್ಮ್ಸ್ ಹೆಸರನ್ನು ಅನ್ಫಾಲೋ ಮಾಡಿ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಮೊದಲ ಚಿತ್ರ ಬಂದ ಬಳಿಕ 'ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದ್ದು ಭಾರೀ ಹೆಸರು ಮತ್ತು ಗಳಿಕೆಯನ್ನೂ ಮಾಡಿತ್ತು. ಇದೀಗ ರಿಷಬ್ ಅವರು ಯುಗಾದಿ ದಿನವೇ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಲ್ಲದೆ ತನ್ನದೇ ಬ್ಯಾನರಿನಡಿ ಸಿನಿಮಾ ಮಾಡುತ್ತಾರೆಯೇ ಎಂಬ ಶಂಕೆಗೀಡು ಮಾಡಿದ್ದಾರೆ.
ಇಲ್ಲಿ ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದ್ದಕ್ಕಿಂತಲೂ ಹೊಂಬಾಳೆ ಫಿಲಂಸನ್ನು ಅನ್ ಫಾಲೋ ಮಾಡಿದ್ದು ಹೆಚ್ಚು ಚರ್ಚೆ ಹುಟ್ಟುಹಾಕಿದೆ. ಯಾಕಂದ್ರೆ, ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯದ್ದಾಗಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದು ನಿರ್ಮಾಣ ಹೊಣೆ ಹೊತ್ತ ಹೊಂಬಾಳೆ ಫಿಲ್ಮ್ಸ್ ತಂಡ. ಆದರೆ, ಇದೀಗ ‘ಚಾಪ್ಟರ್ 2’ ಅಂತ ಸುಳಿವು ಕೊಟ್ಟು ಹೊಂಬಾಳೆ ತಂಡವನ್ನು ಅನ್ ಫಾಲೋ ಮಾಡಿದ್ದು ಹೊಸ ಚಿತ್ರಕ್ಕೆ ನಿರ್ಮಾಣದ ಹೊಣೆಯನ್ನು ಬೇರೆಯವರಿಗೆ ಕೊಡುತ್ತಾರಾ, ತಾವೇ ಮಾಡುತ್ತಾರೆಯೇ ಎಂಬ ಸಂಶಯ ಹುಟ್ಟಿಸಿದೆ.
ಆದರೆ ಪೋಸ್ಟ್ ನಲ್ಲಿ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಹೇಳಿಲ್ಲ. ಆದರೆ ಕಾಂತಾರ ಚಿತ್ರದ್ದೇ ಚಾಪ್ಟರ್ 2 ಎನ್ನುವ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಇದೇ ವೇಳೆ, ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಹೀಗಾಗಿ ರಿಷಬ್ ಯಾವ ಅರ್ಥದಲ್ಲಿ ಈ ಟಾಂಗ್ ಕೊಟ್ಟಿದ್ದಾರೆಂದು ಗೊಂದಲವೂ ಸೃಷ್ಟಿಯಾಗಿದೆ.
16-04-26 09:43 pm
HK News Staffer
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 07:35 pm
HK News Staffer
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm