ಬ್ರೇಕಿಂಗ್ ನ್ಯೂಸ್
20-03-26 09:49 pm HK News Staffer ಸಿನಿಮಾ
ಬೆಂಗಳೂರು, ಮಾರ್ಚ್ 20: ಕಾಂತಾರ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ನಟ ರಿಷಬ್ ಶೆಟ್ಟಿ ಯುಗಾದಿ ದಿನವೇ ಹೊಸ ಸುದ್ದಿ ಕೊಟ್ಟಿದ್ದಾರೆ. ‘ಚಾಪ್ಟರ್ 2’ ಎಂದು ಪೋಸ್ಟ್ ಮಾಡಿ ಅಚ್ಚರಿ ಸೃಷ್ಟಿಸಿದ್ದಾರೆ. ಇದೇ ವೇಳೆ, ರಿಷಬ್ ಶೆಟ್ಟಿ ತಮ್ಮ ಇನ್ಸ್ಟಾ ಖಾತೆಯಿಂದ ಹೊಂಬಾಳೆ ಫಿಲ್ಮ್ಸ್ ಹೆಸರನ್ನು ಅನ್ಫಾಲೋ ಮಾಡಿ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಮೊದಲ ಚಿತ್ರ ಬಂದ ಬಳಿಕ 'ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದ್ದು ಭಾರೀ ಹೆಸರು ಮತ್ತು ಗಳಿಕೆಯನ್ನೂ ಮಾಡಿತ್ತು. ಇದೀಗ ರಿಷಬ್ ಅವರು ಯುಗಾದಿ ದಿನವೇ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಲ್ಲದೆ ತನ್ನದೇ ಬ್ಯಾನರಿನಡಿ ಸಿನಿಮಾ ಮಾಡುತ್ತಾರೆಯೇ ಎಂಬ ಶಂಕೆಗೀಡು ಮಾಡಿದ್ದಾರೆ.
ಇಲ್ಲಿ ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದ್ದಕ್ಕಿಂತಲೂ ಹೊಂಬಾಳೆ ಫಿಲಂಸನ್ನು ಅನ್ ಫಾಲೋ ಮಾಡಿದ್ದು ಹೆಚ್ಚು ಚರ್ಚೆ ಹುಟ್ಟುಹಾಕಿದೆ. ಯಾಕಂದ್ರೆ, ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯದ್ದಾಗಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದು ನಿರ್ಮಾಣ ಹೊಣೆ ಹೊತ್ತ ಹೊಂಬಾಳೆ ಫಿಲ್ಮ್ಸ್ ತಂಡ. ಆದರೆ, ಇದೀಗ ‘ಚಾಪ್ಟರ್ 2’ ಅಂತ ಸುಳಿವು ಕೊಟ್ಟು ಹೊಂಬಾಳೆ ತಂಡವನ್ನು ಅನ್ ಫಾಲೋ ಮಾಡಿದ್ದು ಹೊಸ ಚಿತ್ರಕ್ಕೆ ನಿರ್ಮಾಣದ ಹೊಣೆಯನ್ನು ಬೇರೆಯವರಿಗೆ ಕೊಡುತ್ತಾರಾ, ತಾವೇ ಮಾಡುತ್ತಾರೆಯೇ ಎಂಬ ಸಂಶಯ ಹುಟ್ಟಿಸಿದೆ.
ಆದರೆ ಪೋಸ್ಟ್ ನಲ್ಲಿ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಹೇಳಿಲ್ಲ. ಆದರೆ ಕಾಂತಾರ ಚಿತ್ರದ್ದೇ ಚಾಪ್ಟರ್ 2 ಎನ್ನುವ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಇದೇ ವೇಳೆ, ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಹೀಗಾಗಿ ರಿಷಬ್ ಯಾವ ಅರ್ಥದಲ್ಲಿ ಈ ಟಾಂಗ್ ಕೊಟ್ಟಿದ್ದಾರೆಂದು ಗೊಂದಲವೂ ಸೃಷ್ಟಿಯಾಗಿದೆ.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 12:04 pm
HK News Desk
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm