ಬ್ರೇಕಿಂಗ್ ನ್ಯೂಸ್
20-03-26 09:49 pm HK News Staffer ಸಿನಿಮಾ
ಬೆಂಗಳೂರು, ಮಾರ್ಚ್ 20: ಕಾಂತಾರ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ನಟ ರಿಷಬ್ ಶೆಟ್ಟಿ ಯುಗಾದಿ ದಿನವೇ ಹೊಸ ಸುದ್ದಿ ಕೊಟ್ಟಿದ್ದಾರೆ. ‘ಚಾಪ್ಟರ್ 2’ ಎಂದು ಪೋಸ್ಟ್ ಮಾಡಿ ಅಚ್ಚರಿ ಸೃಷ್ಟಿಸಿದ್ದಾರೆ. ಇದೇ ವೇಳೆ, ರಿಷಬ್ ಶೆಟ್ಟಿ ತಮ್ಮ ಇನ್ಸ್ಟಾ ಖಾತೆಯಿಂದ ಹೊಂಬಾಳೆ ಫಿಲ್ಮ್ಸ್ ಹೆಸರನ್ನು ಅನ್ಫಾಲೋ ಮಾಡಿ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಮೊದಲ ಚಿತ್ರ ಬಂದ ಬಳಿಕ 'ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದ್ದು ಭಾರೀ ಹೆಸರು ಮತ್ತು ಗಳಿಕೆಯನ್ನೂ ಮಾಡಿತ್ತು. ಇದೀಗ ರಿಷಬ್ ಅವರು ಯುಗಾದಿ ದಿನವೇ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಲ್ಲದೆ ತನ್ನದೇ ಬ್ಯಾನರಿನಡಿ ಸಿನಿಮಾ ಮಾಡುತ್ತಾರೆಯೇ ಎಂಬ ಶಂಕೆಗೀಡು ಮಾಡಿದ್ದಾರೆ.
ಇಲ್ಲಿ ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದ್ದಕ್ಕಿಂತಲೂ ಹೊಂಬಾಳೆ ಫಿಲಂಸನ್ನು ಅನ್ ಫಾಲೋ ಮಾಡಿದ್ದು ಹೆಚ್ಚು ಚರ್ಚೆ ಹುಟ್ಟುಹಾಕಿದೆ. ಯಾಕಂದ್ರೆ, ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯದ್ದಾಗಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದು ನಿರ್ಮಾಣ ಹೊಣೆ ಹೊತ್ತ ಹೊಂಬಾಳೆ ಫಿಲ್ಮ್ಸ್ ತಂಡ. ಆದರೆ, ಇದೀಗ ‘ಚಾಪ್ಟರ್ 2’ ಅಂತ ಸುಳಿವು ಕೊಟ್ಟು ಹೊಂಬಾಳೆ ತಂಡವನ್ನು ಅನ್ ಫಾಲೋ ಮಾಡಿದ್ದು ಹೊಸ ಚಿತ್ರಕ್ಕೆ ನಿರ್ಮಾಣದ ಹೊಣೆಯನ್ನು ಬೇರೆಯವರಿಗೆ ಕೊಡುತ್ತಾರಾ, ತಾವೇ ಮಾಡುತ್ತಾರೆಯೇ ಎಂಬ ಸಂಶಯ ಹುಟ್ಟಿಸಿದೆ.
ಆದರೆ ಪೋಸ್ಟ್ ನಲ್ಲಿ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಹೇಳಿಲ್ಲ. ಆದರೆ ಕಾಂತಾರ ಚಿತ್ರದ್ದೇ ಚಾಪ್ಟರ್ 2 ಎನ್ನುವ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಇದೇ ವೇಳೆ, ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಹೀಗಾಗಿ ರಿಷಬ್ ಯಾವ ಅರ್ಥದಲ್ಲಿ ಈ ಟಾಂಗ್ ಕೊಟ್ಟಿದ್ದಾರೆಂದು ಗೊಂದಲವೂ ಸೃಷ್ಟಿಯಾಗಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm