ಬ್ರೇಕಿಂಗ್ ನ್ಯೂಸ್
07-04-26 10:48 pm HK News Staffer ಸಿನಿಮಾ
ಚೆನ್ನೈ, ಏ 07: ನಟಿ ತ್ರಿಷಾ ಕೃಷ್ಣನ್ ಅವರ ಬಗ್ಗೆ ಕಳೆದ ಕೆಲವು ವಾರಗಳಿಂದ ಹರಿದಾಡುತ್ತಿರುವ ವದಂತಿಗಳಿಗೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಿನಿಮಾ ಬಿಟ್ಟಿದ್ದಾರೆ, ಮದುವೆಯಾಗಿದ್ದಾರೆ, ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿಗಳ ನಡುವೆ ತ್ರಿಷಾ ತಮ್ಮದೇ ಶೈಲಿಯಲ್ಲಿ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ.
ಇತ್ತೀಚೆಗೆ ವಿಜಯ್ ಅವರೊಂದಿಗೆ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ಬಳಿಕ ತ್ರಿಷಾ ಹೆಸರು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಅವರ ವೈಯಕ್ತಿಕ ಜೀವನದ ವಿಚಾರಗಳ ಜೊತೆಗೆ ತ್ರಿಷಾ ಹೆಸರು ಸೇರಿಕೊಂಡ ಹಲವು ಊಹಾಪೋಹಗಳು ಹರಿದಾಡಿದವು.
ಈ ಎಲ್ಲಾ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ತ್ರಿಷಾ, ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ವ್ಯಂಗ್ಯಭರಿತವಾಗಿ ಬರೆಯುತ್ತಾ, “ನಾನು ಸಿನಿಮಾ ರಂಗವನ್ನೇ ಬಿಟ್ಟಿದ್ದೇನೆ, ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗಿದ್ದೇನೆ, ನಾಲ್ಕು ಮಕ್ಕಳಿಗೆ ತಾಯಿಯಾಗಿದ್ದೇನೆ... ಇನ್ನೇನಾದರೂ ಸೇರಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ಎಲ್ಲ ವದಂತಿಗಳು ಕಲ್ಪಿತವೆಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಸದ್ಯ ತ್ರಿಷಾ ತಮ್ಮ ಸಿನಿ ಜೀವನದಲ್ಲಿ ಬ್ಯುಸಿಯಾಗಿದ್ದು, ಆಪ್ತರೊಂದಿಗೆ ಸಮಯ ಕಳೆಯುತ್ತಾ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ನಿರಂತರವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸತ್ತು ಈ ಬಾರಿ ನೇರವಾಗಿ ಪ್ರತಿಕ್ರಿಯಿಸಲು ಮುಂದಾಗಿದ್ದಾರೆ.
ತ್ರಿಷಾ ಈ ಒಂದು ಪೋಸ್ಟ್ ಮೂಲಕ ಎಲ್ಲಾ ಗಾಸಿಪ್ಗಳಿಗೆ ತಕ್ಕ ಉತ್ತರ ನೀಡಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವದಂತಿಗಳನ್ನು ಹರಡುವವರ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm