ಬ್ರೇಕಿಂಗ್ ನ್ಯೂಸ್
05-01-21 12:26 pm Source: FILMIBEAT ಸಿನಿಮಾ
ಕಿರುತೆರೆ ನಟ ಮತ್ತು ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಸಿಂಗ್ ಮಲ್ಖಾನಿ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನಿಶಾಂತ್ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರನ್ನು ನಟ ನಿಶಾಂತ್ ಚಲಾಯಿಸುತ್ತಿದ್ದು, ಎದುರುಗಡೆಯಿಂದ ರಾಂಗ್ ಸೈಡ್ ನಲ್ಲಿ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ರಸ್ತೆಯ ಪಕ್ಕದ ಪ್ರಪಾತಕ್ಕೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕಾರಿನಲ್ಲಿ ನಿಶಾಂತ್ ಮತ್ತು ಸ್ನೇಹಿತರು ರಾಜಸ್ಥಾನಕ್ಕೆ ತೆರಳುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿರುವ ನಿಶಾಂತ, ಯಾರು ಭಯಪಡುವ ಅವಶ್ಯಕತೆ ಇಲ್ಲ. ಸಣ್ಣ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತಾಯಿಯ ಆಶೀರ್ವಾದ ಮತ್ತು ದೇವರ ದಯೆಯಿಂದ ಏನು ಆಗಿಲ್ಲ ಎಂದಿದ್ದಾರೆ.
ಕಾರು ನಾನೆ ಚಲಾಯಿಸುತ್ತಿದ್ದೆ. ಎದುರು ರಾಂಗ್ ಸೈಡ್ ನಿಂದ ವ್ಯಾನ್ ಬರ್ತಿರೊದನ್ನು ನೋಡಿ ಸೈಡ್ ತೆಗೆದುಕೊಳ್ಳಲು ಹೋಗಿ ಕೆಳಗೆ ಉರುಳಿದೆವು. ರಸ್ತೆ ತುಂಬಾ ಕಿರಿದಾಗಿತ್ತು. ನನ್ನ ಜೊತೆ ಇದ್ದ ಸ್ನೇಹಿತರು ಸುರಕ್ಷಿತರಾಗಿದ್ದಾರೆ. ಆದರೆ ನಮ್ಮ ಕಾರಿಗೆ ಹೊಡೆದ ಗಾಡಿ ತಕ್ಷಣ ಎಸ್ಕೇಪ್ ಆಗಿದೆ. ಕಾರಿನನಿಂದ ಹೊರಬಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆವು' ಎಂದು ನಿಶಾಂತ್ ಅಪಘಾತದ ಬಗ್ಗೆ ವಿವರಿಸಿದ್ದಾರೆ.
ನಿಶಾಂತ್ ಕಳೆದ ವರ್ಷ ಹಿಂದಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮನೆಯಿಂದ ಬೇಗ ಔಟ್ ಆಗಿ ಭಾರಿ ಬೇಸರ ಮಾಡಿಕೊಂಡಿದ್ದರು. ಬಿಗ್ ಮನೆಯಿಂದ ಹೊರಬಂದ ಬಳಿಕ ಬಿಗ್ ಬಾಸ್ ಸಹ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅಪಘಾತದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm