ಬ್ರೇಕಿಂಗ್ ನ್ಯೂಸ್
05-01-21 04:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಮಗನ ಮುಡಿ ಕೊಟ್ಟ ಬಳಿಕ ರಾಧಿಕಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಥರ್ವ ಯಶ್ ಹೊಸ ಗೆಟಪ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಯಥರ್ವ ಜನಿಸಿ 14 ತಿಂಗಳಾಗಿದೆ. ಇತ್ತೀಚಿಗಷ್ಟೆ ಅಂದರೆ ಅಕ್ಟೋಬರ್ 30ರಂದು ಮಗನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಕೊರೊನಾ ಹಾವಳಿಯ ಪರಿಣಾಮ ಕುಟುಂಬದವರು ಮತ್ತು ತೀರ ಆಪ್ತರ ನಡುವೆ ಗೋವಾದ ಕಡಲ ಕಿನಾರೆಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದರು.

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ತಂದೆ-ಮಗ
ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿ ಎರಡು ತಿಂಗಳಾಗಿದೆ. ಇದೀಗ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಯಥರ್ವ ತಂದೆಯ ತೋಳಿನಲ್ಲಿ ನಗೆಬೀರುತ್ತಿರುವ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಯಶ್ ಮತ್ತು ಯಥರ್ವ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚೆ ಮತ್ತು ಹಸಿರು ಬಣ್ಣದ ಶರ್ಟ್ ನ್ ನಲ್ಲಿ ಪುಟ್ಟ ಪೋರ ಯಥರ್ವ ಕಂಗೊಳಿಸುತ್ತಿದ್ದಾರೆ.

ತನ್ನದೇ ಗೆಟಪ್ ನೋಡಿ ತಲೆಮೇಲೆ ಕೈ ಇಟ್ಟ ಯಥರ್ವ
ಮತ್ತೊಂದು ಫೋಟೋದಲ್ಲಿ ಯಥರ್ವ ಕನ್ನಡಿ ನೋಡಿಕೊಳ್ಳುತ್ತಾ ತನ್ನದೆ ಗೆಟಪ್ ನೋಡಿ ಅಶ್ಚರ್ಯಗೊಂಡು ತೆಲೆಮೇಲೆ ಕೈಹೊತ್ತು ಕುಳಿತಿದ್ದಾನೆ. ಈ ಎಡರು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ.

ನಂಜುಂಡೇಶ್ವರ ಸನ್ನಿಧಿಯಲ್ಲಿ ಮಗಳ ಮುಡಿ ಕೊಡಿಸಿದ್ದ ಯಶ್ ದಂಪತಿ ಅಂದಹಾಗೆ ಯಶ್ ಮತ್ತು ರಾಧಿಕಾ ದಂಪತಿ ಮೊದಲ ಮಗಳು ಐರಾ ಮುಡಿಯನ್ನು ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಕೊಡಿಸುವ ಮೂಲಕ ಹರಕೆ ಪೂರೈಸಿದ್ದರು. ಕಳೆದ ವರ್ಷ ಮಾರ್ಚ್ ನಲ್ಲಿ ಐರಾ ಕೇಶಮುಂಡನ ಮಾಡಿಸಿದ್ದರು. ಇದೀಗ ಎರಡನೇ ಪುತ್ರ ಯಥರ್ವ ಯಶ್ ಗೆ ಕೇಶ ಮುಂಡನಮಾಡಿಸಿದ್ದು, ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm