ಬ್ರೇಕಿಂಗ್ ನ್ಯೂಸ್
05-01-21 04:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಮಗನ ಮುಡಿ ಕೊಟ್ಟ ಬಳಿಕ ರಾಧಿಕಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಥರ್ವ ಯಶ್ ಹೊಸ ಗೆಟಪ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಯಥರ್ವ ಜನಿಸಿ 14 ತಿಂಗಳಾಗಿದೆ. ಇತ್ತೀಚಿಗಷ್ಟೆ ಅಂದರೆ ಅಕ್ಟೋಬರ್ 30ರಂದು ಮಗನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಕೊರೊನಾ ಹಾವಳಿಯ ಪರಿಣಾಮ ಕುಟುಂಬದವರು ಮತ್ತು ತೀರ ಆಪ್ತರ ನಡುವೆ ಗೋವಾದ ಕಡಲ ಕಿನಾರೆಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದರು.

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ತಂದೆ-ಮಗ
ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿ ಎರಡು ತಿಂಗಳಾಗಿದೆ. ಇದೀಗ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಯಥರ್ವ ತಂದೆಯ ತೋಳಿನಲ್ಲಿ ನಗೆಬೀರುತ್ತಿರುವ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಯಶ್ ಮತ್ತು ಯಥರ್ವ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚೆ ಮತ್ತು ಹಸಿರು ಬಣ್ಣದ ಶರ್ಟ್ ನ್ ನಲ್ಲಿ ಪುಟ್ಟ ಪೋರ ಯಥರ್ವ ಕಂಗೊಳಿಸುತ್ತಿದ್ದಾರೆ.

ತನ್ನದೇ ಗೆಟಪ್ ನೋಡಿ ತಲೆಮೇಲೆ ಕೈ ಇಟ್ಟ ಯಥರ್ವ
ಮತ್ತೊಂದು ಫೋಟೋದಲ್ಲಿ ಯಥರ್ವ ಕನ್ನಡಿ ನೋಡಿಕೊಳ್ಳುತ್ತಾ ತನ್ನದೆ ಗೆಟಪ್ ನೋಡಿ ಅಶ್ಚರ್ಯಗೊಂಡು ತೆಲೆಮೇಲೆ ಕೈಹೊತ್ತು ಕುಳಿತಿದ್ದಾನೆ. ಈ ಎಡರು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ.

ನಂಜುಂಡೇಶ್ವರ ಸನ್ನಿಧಿಯಲ್ಲಿ ಮಗಳ ಮುಡಿ ಕೊಡಿಸಿದ್ದ ಯಶ್ ದಂಪತಿ ಅಂದಹಾಗೆ ಯಶ್ ಮತ್ತು ರಾಧಿಕಾ ದಂಪತಿ ಮೊದಲ ಮಗಳು ಐರಾ ಮುಡಿಯನ್ನು ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಕೊಡಿಸುವ ಮೂಲಕ ಹರಕೆ ಪೂರೈಸಿದ್ದರು. ಕಳೆದ ವರ್ಷ ಮಾರ್ಚ್ ನಲ್ಲಿ ಐರಾ ಕೇಶಮುಂಡನ ಮಾಡಿಸಿದ್ದರು. ಇದೀಗ ಎರಡನೇ ಪುತ್ರ ಯಥರ್ವ ಯಶ್ ಗೆ ಕೇಶ ಮುಂಡನಮಾಡಿಸಿದ್ದು, ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm