ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm