ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am