ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm