ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm