ಬ್ರೇಕಿಂಗ್ ನ್ಯೂಸ್
07-01-21 02:51 pm Headline Karnataka News Network ಸಿನಿಮಾ
ಮುಂಬೈ, ಜ.7 : ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದವರ ನೆರವಿಗೆ ನಿಂತು ಮನೆ ಮಾತಾಗಿರುವ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು. ಅನುಮತಿ ಪಡೆಯದೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ(ಬೃಹನ್ ಮುಂಬೈ ಮುನ್ಸಿಪಲ್ ಕಾಪೋರೇಶನ್) ಈ ಪ್ರಕರಣ ದಾಖಲಿಸಿದೆ. ಸೋನು ಸೂದ್ ಅವರಿಗೆ ಮುಂಬೈನ ಜುಹುವಿನಲ್ಲಿ 6 ಮಹಡಿಯ ಕಟ್ಟಡವಿದೆ. ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಸಿ ಇದೀಗ ನಟನ ವಿರುದ್ಧ ಜುಹು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದೆ.

ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದೆ. 2020ರ ಅಕ್ಟೋಬರ್ 27ರಂದು ಸೋನು ಸೂದ್ ಅವರಿಗೆ ಮೊದಲ ಬಾರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ನವೆಂಬರ್ 27ರವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಟನಿಗೆ ಒಂದು ತಿಂಗಳ ಕಾಲ ಸಮಯ ನೀಡಿದ್ದರೂ ಉತ್ತರಿಸಲಿಲ್ಲ ಎಂದು ಬಿಎಂಸಿ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
2021ರ ಜನವರಿ 4 ರಂದು ನಟನ ಆಸ್ತಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಅನಧಿಕೃತವಾಗು ಹೆಚ್ಚುವರಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಆದರೂ ಇದೂವರೆಗೆ ಯಾವುದೇ ಸೂಚನೆಗಳಿಗೆ ನಟ ಪ್ರತಿಕ್ರಿಯಿಸಿಲ್ಲ ಎಂದು ಕೂಡ ಅಧಿಕಾರಿಗಳು ದೂರಿದ್ದಾರೆ.
ಸದ್ಯ ಅಧಿಕಾರಿಗಳ ದೂರು ಸ್ವೀಕರಿಸಿರುವ ಪೊಲೀಸರು ಇದೀಗ ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
Actor Sonu Sood has been accused of illegally converting a residential building in Mumbai's upscale Juhu into a hotel by Mumbai's civic body BMC, which has also filed a police complaint.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm