ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am