ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm