ಬ್ರೇಕಿಂಗ್ ನ್ಯೂಸ್
09-01-21 03:25 pm Source: FILMIBEAT ಸಿನಿಮಾ
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಸೆಲೆಬ್ರಿಟಿ ಕಾರ್ ಡಿಸೈನರ್ ಮತ್ತು ತಯಾರಕ ದಿಲೀಪ್ ಛಾಬ್ರಿಯಾ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಈ ಸಂಬಂಧ (ಜನವರಿ 07) ಮುಂಬೈ ಕ್ರೈಂ ಬ್ರ್ಯಾಂಚ್ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ವಿಚಾರಣೆ ಬಳಿಕ ದಿಲೀಪ್ ವಿರುದ್ಧ ಹೊಸ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಕಪಿಲ್ ಶರ್ಮಾ, ದಿಲೀಪ್ ಛಾಬ್ರಿಯಾ 5.7 ಕೋಟಿ ರೂ. ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಸ್ಟಮೈಸ್ ಮಾಡಿದ ಹೊಸ ವ್ಯಾನಿಟಿ ವ್ಯಾನ್ ನೀಡುವುದಾಗಿ ಹೇಳಿದ್ದ ದಿಲೀಪ್ ಗೆ 5.7ಕೋಟಿ ರೂ. ಕೊಟ್ಟಿರುವುದಾಗಿ ಕಪಿಲ್ ಶರ್ಮಾ ದೂರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಪರಾದ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್, ' ಪ್ರಾಥಮಿಕ ವಿಚಾರಣೆಯಲ್ಲಿ ವಂಚನೆ ಮತ್ತು ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಗೊತ್ತಾಗುತ್ತಿದೆ. ನಾವು ಎಫ್ ಐ ಆರ್ ದಾಖಲಿಸುತ್ತೇವೆ' ಎಂದು ಹೇಳಿದ್ದಾರೆ.
2017ರಲ್ಲಿ ಹೊಸ ವ್ಯಾನಿಟಿ ವ್ಯಾನ್ ನೀಡುವುದಾಗಿ ಮಾತುಕತೆ ನಡೆದಿತ್ತು. ಆ ಸಮಯದಲ್ಲಿ 5.7 ಕೋಟಿ ರೂ. ಆದರೆ ಇದುವರೆಗೂ ವ್ಯಾನಿಟಿ ವ್ಯಾನ್ ಇನ್ನೂ ತಲುಪಿಸಿಲ್ಲ. ಅಲ್ಲದೇ ಪಾರ್ಕಿಂಗ್ ಶುಲ್ಕವಾಗಿ ಹೆಚ್ಚಿನ ಹಣವನ್ನು ಪಡೆದಿದ್ದಾರೆ ಎಂದು ದಿಲೀಪ್ ವಿರುದ್ಧ ಕಪಿಲ್ ಆರೋಪಿಸಿದ್ದಾರೆ.
2020ರಲ್ಲಿ ಸೆಲೆಬ್ರಿಟಿ ಡಿಸೈನರ್ ದಿಲೀಪ್ ಅವರನ್ನು ಖೋಟಾ ಮತ್ತು ವಂಚನೆ ಪ್ರಕರಣದಲ್ಲಿ ಬಂಧಸಲಾಗಿದೆ. ಬಂಧನಕ್ಕೊಳಗಾದ ದಿಲೀಪ್ ನಿಂದ ಮುಂಬೈ ಪೊಲೀಸರು ಕೆಲವು ಕಾರುಗಳನ್ನು ವಶಪಡಿಸಿಕೊಂಡಿದ್ದು, ಆತ ಕಾರುಗಳ ನೋಂದಾವಣಿಯಲ್ಲಿ ಸಹ ವಂಚನೆ ಎಸಗಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am