ಬ್ರೇಕಿಂಗ್ ನ್ಯೂಸ್
09-01-21 03:36 pm Source: FILMIBEAT Bharath Kumar K ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಜೊತೆ ಶ್ರೀನಿಧಿ ಶೆಟ್ಟಿ ನಟಿಸಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಯೂನಿರ್ವಸಲ್ ವಿಧಾನದಲ್ಲಿ ಕೆಜಿಎಫ್ ಟೀಸರ್ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಈ ಟೀಸರ್ನಲ್ಲಿ ಶ್ರೀನಿಧಿ ಶೆಟ್ಟಿಯ ಲುಕ್ ಸಹ ಅನಾವರಣಗೊಂಡಿದ್ದು, ಕುತೂಹಲ ಮೂಡಿದೆ. ಕೆಜಿಎಫ್ ಗುಂಗಿನಲ್ಲಿರುವಾಗಲೇ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಇನ್ನೊಂದು ಚಿತ್ರ ಟೀಸರ್ ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿರುವ ಟೀಸರ್ನಲ್ಲಿ ಹಲವು ಸರ್ಪ್ರೈಸ್ಗಳಿವೆ.
ಕೋಬ್ರಾ ಟೀಸರ್ ಬಿಡುಗಡೆ
ತಮಿಳು ನಟ ವಿಕ್ರಂ ನಟನೆಯ ಕೋಬ್ರಾ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಕೋಬ್ರಾ ಚಿತ್ರದಲ್ಲಿ ಕೆಜಿಎಫ್ ನಾಯಕಿ ಶ್ರೀನಿಧಿ ಶೆಟ್ಟಿ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದಾರೆ. ಅಜಯ್ ಜ್ಞಾನಮುತ್ತು ಈ ಚಿತ್ರ ನಿರ್ದೇಶಿಸಿದ್ದು, ಎಆರ್ ರೆಹಮಾನ್ ಸಂಗೀತ ಒದಗಿಸಿದ್ದಾರೆ.
ಕ್ಲಾಸ್ ಲುಕ್ನಲ್ಲಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಸಿನಿಮಾದಲ್ಲಿ ರಗಡ್ ಆಗಿ ಕಾಣಿಸಿಕೊಂಡಿದ್ದ ಶ್ರೀನಿಧಿ ಶೆಟ್ಟಿ ಕೋಬ್ರಾ ಸಿನಿಮಾದಲ್ಲಿ ಕ್ಲಾಸ್ ಆಗಿ ನಟಿಸಿದ್ದಾರೆ. ಸಿಂಪಲ್ ಆಗಿ ಸಂಪ್ರದಾಯಸ್ಥ ಹುಡುಗಿಯಾಗಿ ಅಭಿನಯಿಸಿದ್ದಾರೆ. ಕೆಜಿಎಫ್ ಪಾತ್ರಕ್ಕೂ ಕೋಬ್ರಾ ಸಿನಿಮಾದ ಪಾತ್ರಕ್ಕೂ ಅಜಗಜಾಂತರ ವ್ಯತ್ಯಾಸ ಕಂಡು ಬರುತ್ತಿದೆ.
ಕ್ರಿಕೆಟರ್ ಇರ್ಫಾನ್ ಪಠಾಣ್
ಸರ್ಪ್ರೈಸ್ ಎಂಬಂತೆ ಕೋಬ್ರಾ ಚಿತ್ರದಲ್ಲಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪೊಲೀಸ್ ಆಫೀಸರ್ ಪಾತ್ರದಲ್ಲಿ ಪಠಾಣ್ ಕಾಣಿಸಿಕೊಂಡಿದ್ದು, ಕುತೂಹಲ ಹೆಚ್ಚಿಸಿದೆ.
ಪಠಾಣ್ ಮೊದಲ ಚಿತ್ರ, ಶ್ರೀನಿಧಿ ಮೂರನೇ ಚಿತ್ರ
ಬಹುಮುಖ ಪ್ರತಿಭೆ ವಿಕ್ರಂ ಈ ಚಿತ್ರದಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇರ್ಫಾನ್ ಪಠಾಣ್ ಅವರ ಚೊಚ್ಚಲ ಸಿನಿಮಾ ಇದು. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸೋನಿ ಪಿಕ್ಚರ್ಸ್ ಈ ಚಿತ್ರ ನಿರ್ಮಿಸಿದ್ದು ಬಿಡುಗಡೆಗೆ ಬಗ್ಗೆ ಮಾಹಿತಿ ನೀಡಿಲ್ಲ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm