ಬ್ರೇಕಿಂಗ್ ನ್ಯೂಸ್
09-01-21 03:36 pm Source: FILMIBEAT Bharath Kumar K ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಜೊತೆ ಶ್ರೀನಿಧಿ ಶೆಟ್ಟಿ ನಟಿಸಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಯೂನಿರ್ವಸಲ್ ವಿಧಾನದಲ್ಲಿ ಕೆಜಿಎಫ್ ಟೀಸರ್ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಈ ಟೀಸರ್ನಲ್ಲಿ ಶ್ರೀನಿಧಿ ಶೆಟ್ಟಿಯ ಲುಕ್ ಸಹ ಅನಾವರಣಗೊಂಡಿದ್ದು, ಕುತೂಹಲ ಮೂಡಿದೆ. ಕೆಜಿಎಫ್ ಗುಂಗಿನಲ್ಲಿರುವಾಗಲೇ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಇನ್ನೊಂದು ಚಿತ್ರ ಟೀಸರ್ ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿರುವ ಟೀಸರ್ನಲ್ಲಿ ಹಲವು ಸರ್ಪ್ರೈಸ್ಗಳಿವೆ.
ಕೋಬ್ರಾ ಟೀಸರ್ ಬಿಡುಗಡೆ
ತಮಿಳು ನಟ ವಿಕ್ರಂ ನಟನೆಯ ಕೋಬ್ರಾ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಕೋಬ್ರಾ ಚಿತ್ರದಲ್ಲಿ ಕೆಜಿಎಫ್ ನಾಯಕಿ ಶ್ರೀನಿಧಿ ಶೆಟ್ಟಿ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದಾರೆ. ಅಜಯ್ ಜ್ಞಾನಮುತ್ತು ಈ ಚಿತ್ರ ನಿರ್ದೇಶಿಸಿದ್ದು, ಎಆರ್ ರೆಹಮಾನ್ ಸಂಗೀತ ಒದಗಿಸಿದ್ದಾರೆ.

ಕ್ಲಾಸ್ ಲುಕ್ನಲ್ಲಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಸಿನಿಮಾದಲ್ಲಿ ರಗಡ್ ಆಗಿ ಕಾಣಿಸಿಕೊಂಡಿದ್ದ ಶ್ರೀನಿಧಿ ಶೆಟ್ಟಿ ಕೋಬ್ರಾ ಸಿನಿಮಾದಲ್ಲಿ ಕ್ಲಾಸ್ ಆಗಿ ನಟಿಸಿದ್ದಾರೆ. ಸಿಂಪಲ್ ಆಗಿ ಸಂಪ್ರದಾಯಸ್ಥ ಹುಡುಗಿಯಾಗಿ ಅಭಿನಯಿಸಿದ್ದಾರೆ. ಕೆಜಿಎಫ್ ಪಾತ್ರಕ್ಕೂ ಕೋಬ್ರಾ ಸಿನಿಮಾದ ಪಾತ್ರಕ್ಕೂ ಅಜಗಜಾಂತರ ವ್ಯತ್ಯಾಸ ಕಂಡು ಬರುತ್ತಿದೆ.

ಕ್ರಿಕೆಟರ್ ಇರ್ಫಾನ್ ಪಠಾಣ್
ಸರ್ಪ್ರೈಸ್ ಎಂಬಂತೆ ಕೋಬ್ರಾ ಚಿತ್ರದಲ್ಲಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪೊಲೀಸ್ ಆಫೀಸರ್ ಪಾತ್ರದಲ್ಲಿ ಪಠಾಣ್ ಕಾಣಿಸಿಕೊಂಡಿದ್ದು, ಕುತೂಹಲ ಹೆಚ್ಚಿಸಿದೆ.

ಪಠಾಣ್ ಮೊದಲ ಚಿತ್ರ, ಶ್ರೀನಿಧಿ ಮೂರನೇ ಚಿತ್ರ
ಬಹುಮುಖ ಪ್ರತಿಭೆ ವಿಕ್ರಂ ಈ ಚಿತ್ರದಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇರ್ಫಾನ್ ಪಠಾಣ್ ಅವರ ಚೊಚ್ಚಲ ಸಿನಿಮಾ ಇದು. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸೋನಿ ಪಿಕ್ಚರ್ಸ್ ಈ ಚಿತ್ರ ನಿರ್ಮಿಸಿದ್ದು ಬಿಡುಗಡೆಗೆ ಬಗ್ಗೆ ಮಾಹಿತಿ ನೀಡಿಲ್ಲ.
This News Article is a Copy of FILMIBEAT
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm