ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm