ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.

ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm