ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.

ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am