ಬ್ರೇಕಿಂಗ್ ನ್ಯೂಸ್
16-01-21 05:16 pm Source: FILMIBEAT Bharath Kumar K ಸಿನಿಮಾ
ಗೋವಾದ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಗೋವಾ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರ ಜೊತೆ ಕನ್ನಡ ನಟ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗೋವಾ ಚಿತ್ರೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ಅವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಈ ವೇಳೆ ಸಿನಿಮಾ ಜಗತ್ತಿನಲ್ಲಿ 25 ವರ್ಷ ಪೂರೈಸಿದ ಸುದೀಪ್ ಸಾಧನೆ ಗೌರವಿಸಿದ ಗೋವಾ ಚಿತ್ರೋತ್ಸವ ಕಿಚ್ಚನಿಗೆ ಶುಭಾಶಯ ತಿಳಿಸಿತು.
''ಪ್ರತಿಯೊಬ್ಬರಿಗೆ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ'' ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಸುದೀಪ್ ಗೋವಾದಲ್ಲಿ ಕನ್ನಡತನ ಸಾರಿದರು.
ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸಹ ಈ ಕುರಿತು ಟ್ವೀಟ್ ಮಾಡಿ ''ಗೋವಾ ಚಿತ್ರೋತ್ಸವದಲ್ಲಿ ಸುದೀಪ್ ಮುಖ್ಯ ಅತಿಥಿಯಾಗಿರುವುದು ಕರ್ನಾಟಕದ ಹೆಮ್ಮೆ'' ಎಂದಿದ್ದರು. ಇನ್ನು 51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವವು ಜನವರಿ 16 ರಿಂದ ಜನವರಿ 24 ರ ವರೆಗೆ ನಡೆಯಲಿದೆ. ವಿಶ್ವದ ಹಲವು ದೇಶಗಳ ಹಲವಾರು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಪ್ರದರ್ಶನ ಕಾಣಲಿವೆ. ವಿವಿಧ ದೇಶಗಳ 224 ಸಿನಿಮಾಗಳು ಭಾಗವಹಿಸಿವೆ.
This News Article is a Copy of FILMIBEAT
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm