ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm