ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm