ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm