ಬ್ರೇಕಿಂಗ್ ನ್ಯೂಸ್
18-01-21 01:05 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಹಸೆಮಣೆ ಏರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಮದುವೆ ಆಮಂತ್ರಣ ನೀಡುತ್ತಿರುವ ಈ ಜೋಡಿ ಸ್ಯಾಂಡಲ್ ವುಡ್ ಅನೇಕ ಕಲಾವಿದರಿಗೆ ಮದುವೆಯ ಮಮತೆಯ ಕರೆಯೋಲೆ ಮಾಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಅನೇಕರಿಗೆ ಮದುವೆ ಆಮಂತ್ರಣ ಹೋಗಿದೆ. ಇದೀಗ ಕೃಷ್ಣ ಮತ್ತು ಮಿಲನಾ ಮದುವೆಯ ಆಮಂತ್ರಣ ರಾಕಿಂಗ್ ಯಶ್ ಕೈ ಸೇರಿದೆ. ಹೌದು, ನಿನ್ನೆ ಜನವರಿ 18ರಂದು ಕೃಷ್ಣ ಮತ್ತು ಮಿಲನಾ ಜೋಡಿ ಯಶ್ ಮನೆಗೆ ತೆರಳಿ ಮದುವೆಯ ಕರೆಯೋಲೆ ಮಾಡಿದ್ದಾರೆ.
ಇತ್ತೀಚಿಗಷ್ಟೆ ಕೃಷ್ಣ ಮತ್ತು ಮಿಲನಾ ಜೋಡಿ ಇಬ್ಬರು ಟಾಲಿವುಡ್ ಸ್ಟಾರ್ ನಟಿ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ. ಸೂಪರ್ ಹಿಟ್ ಲವ್ ಮಾಕ್ಟೇಲ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಚಿತ್ರೀಕರಣದಲ್ಲಿದ್ದರು. ಚಿತ್ರಕ್ಕೆ ಕನ್ನಡದ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರೀಕರಣ ಸೆಟ್ ಗೆ ಭೇಟಿ ನೀಡಿದ್ದ ಕೃಷ್ಣ ಮತ್ತು ಮಿಲನಾ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ.
ಅಂದಹಾಗೆ ಕೃಷ್ಣ ಮತ್ತು ಮಿಲನಾ ಜೋಡಿ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ದಿನ ಹಸಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಜೋಡಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ ಟೇಲ್-2 ಸಿನಿಮಾದ ಚಿತ್ರೀಕರಣ ಸಹ ನಡೆಯತ್ತಿದೆ. ಸಿನಿಮಾ ಕೆಲಸಗಳ ನಡುವೆಯೂ ವಿವಾಹ ಆಮಂತ್ರಣ ನೀಡುತ್ತಿದ್ದಾರೆ. ಚಂದನವನದ ಈ ಸುಂದರ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am