ಬ್ರೇಕಿಂಗ್ ನ್ಯೂಸ್
18-01-21 01:05 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಹಸೆಮಣೆ ಏರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಮದುವೆ ಆಮಂತ್ರಣ ನೀಡುತ್ತಿರುವ ಈ ಜೋಡಿ ಸ್ಯಾಂಡಲ್ ವುಡ್ ಅನೇಕ ಕಲಾವಿದರಿಗೆ ಮದುವೆಯ ಮಮತೆಯ ಕರೆಯೋಲೆ ಮಾಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಅನೇಕರಿಗೆ ಮದುವೆ ಆಮಂತ್ರಣ ಹೋಗಿದೆ. ಇದೀಗ ಕೃಷ್ಣ ಮತ್ತು ಮಿಲನಾ ಮದುವೆಯ ಆಮಂತ್ರಣ ರಾಕಿಂಗ್ ಯಶ್ ಕೈ ಸೇರಿದೆ. ಹೌದು, ನಿನ್ನೆ ಜನವರಿ 18ರಂದು ಕೃಷ್ಣ ಮತ್ತು ಮಿಲನಾ ಜೋಡಿ ಯಶ್ ಮನೆಗೆ ತೆರಳಿ ಮದುವೆಯ ಕರೆಯೋಲೆ ಮಾಡಿದ್ದಾರೆ.
ಇತ್ತೀಚಿಗಷ್ಟೆ ಕೃಷ್ಣ ಮತ್ತು ಮಿಲನಾ ಜೋಡಿ ಇಬ್ಬರು ಟಾಲಿವುಡ್ ಸ್ಟಾರ್ ನಟಿ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ. ಸೂಪರ್ ಹಿಟ್ ಲವ್ ಮಾಕ್ಟೇಲ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಚಿತ್ರೀಕರಣದಲ್ಲಿದ್ದರು. ಚಿತ್ರಕ್ಕೆ ಕನ್ನಡದ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರೀಕರಣ ಸೆಟ್ ಗೆ ಭೇಟಿ ನೀಡಿದ್ದ ಕೃಷ್ಣ ಮತ್ತು ಮಿಲನಾ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ.
ಅಂದಹಾಗೆ ಕೃಷ್ಣ ಮತ್ತು ಮಿಲನಾ ಜೋಡಿ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ದಿನ ಹಸಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಜೋಡಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ ಟೇಲ್-2 ಸಿನಿಮಾದ ಚಿತ್ರೀಕರಣ ಸಹ ನಡೆಯತ್ತಿದೆ. ಸಿನಿಮಾ ಕೆಲಸಗಳ ನಡುವೆಯೂ ವಿವಾಹ ಆಮಂತ್ರಣ ನೀಡುತ್ತಿದ್ದಾರೆ. ಚಂದನವನದ ಈ ಸುಂದರ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm