ಬ್ರೇಕಿಂಗ್ ನ್ಯೂಸ್
19-01-21 11:53 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತಾಗಿದ್ದಾರೆ. ಈ ವೇಳೆ ಅಸ್ವಸ್ಥರಾಗಿರುವ ಅಲಿಯಾ ಭಟ್ ಅವರನ್ನು ತಕ್ಷಣ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಅಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿರುವ ಪ್ರಕಾರ ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಎನ್ನಲಾಗುತ್ತಿದೆ.
ಅಂದಹಾಗೆ ಅಲಿಯಾ ತಕ್ಷಣ ಆಸ್ಪತ್ರೆ ಸೇರಲು ಕಾರಣ ಅತಿಯಾದ ಅಸಿಡಿಟಿ ಎಂದು ಹೇಳಲಾಗುತ್ತಿದೆ. ಹೌದು, ನಟಿ ಅಲಿಯಾ ಅತಿಯಾದ ಅಸಿಡಿಟಿಯಿಂದ ಬಳಲುತ್ತಿದ್ದಾರಂತೆ. ಚಿತ್ರೀಕರಣ ವೇಳೆ ತಲೆಸುತ್ತು ಬಂದು ವಾಂತಿಯಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಲಾಕ್ ಡೌನ್ ಬಳಿಕ ಅಲಿಯಾ ಚಿತ್ರೀಕರಣದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಅಲಿಯಾ ಮತ್ತು ಬಾಯ್ ಫ್ರೆಂಡ್ ರಣ್ಬೀರ್ ಕಪೂರ್ ಇಬ್ಬರು ಹೊಸ ವರ್ಷವನ್ನು ರಾಜಸ್ಥಾನದಲ್ಲಿ ಸಂಭ್ರಮಿಸಿದ್ದಾರೆ. ರಣ್ಬೀರ್ ಕುಟುಂಬದ ಜೊತೆ ಟ್ರಿಪ್ ಹೋಗಿದ್ದ ಅಲಿಯಾ ಮುಂಬೈಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಲಿಯಾ ಮತ್ತು ರಣ್ಬೀರ್ ಈ ವರ್ಷ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿದೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm