ಬ್ರೇಕಿಂಗ್ ನ್ಯೂಸ್
19-01-21 11:53 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತಾಗಿದ್ದಾರೆ. ಈ ವೇಳೆ ಅಸ್ವಸ್ಥರಾಗಿರುವ ಅಲಿಯಾ ಭಟ್ ಅವರನ್ನು ತಕ್ಷಣ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಅಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿರುವ ಪ್ರಕಾರ ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಎನ್ನಲಾಗುತ್ತಿದೆ.
ಅಂದಹಾಗೆ ಅಲಿಯಾ ತಕ್ಷಣ ಆಸ್ಪತ್ರೆ ಸೇರಲು ಕಾರಣ ಅತಿಯಾದ ಅಸಿಡಿಟಿ ಎಂದು ಹೇಳಲಾಗುತ್ತಿದೆ. ಹೌದು, ನಟಿ ಅಲಿಯಾ ಅತಿಯಾದ ಅಸಿಡಿಟಿಯಿಂದ ಬಳಲುತ್ತಿದ್ದಾರಂತೆ. ಚಿತ್ರೀಕರಣ ವೇಳೆ ತಲೆಸುತ್ತು ಬಂದು ವಾಂತಿಯಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಲಾಕ್ ಡೌನ್ ಬಳಿಕ ಅಲಿಯಾ ಚಿತ್ರೀಕರಣದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಅಲಿಯಾ ಮತ್ತು ಬಾಯ್ ಫ್ರೆಂಡ್ ರಣ್ಬೀರ್ ಕಪೂರ್ ಇಬ್ಬರು ಹೊಸ ವರ್ಷವನ್ನು ರಾಜಸ್ಥಾನದಲ್ಲಿ ಸಂಭ್ರಮಿಸಿದ್ದಾರೆ. ರಣ್ಬೀರ್ ಕುಟುಂಬದ ಜೊತೆ ಟ್ರಿಪ್ ಹೋಗಿದ್ದ ಅಲಿಯಾ ಮುಂಬೈಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಲಿಯಾ ಮತ್ತು ರಣ್ಬೀರ್ ಈ ವರ್ಷ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm