ಬ್ರೇಕಿಂಗ್ ನ್ಯೂಸ್
19-01-21 12:35 pm Source: FILMIBEAT Manjunatha C ಸಿನಿಮಾ
ನಟಿ ಸಯೋನಿ ಘೋಷ್ ಎಂಬಾಕೆ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರೊಬ್ಬರು ನಟಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಾಳಿ ನಟಿಯಾದ ಸಯೋನಿ ಘೋಷ್, ಮಹಿಳೆಯೊಬ್ಬರು ಶಿವಲಿಂಗಕ್ಕೆ ಕಾಂಡೋಮ್ ಧರಿಸುತ್ತಿರುವ ಕಾರ್ಟೂನ್ ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು.
ಈ ಚಿತ್ರ ಹಿಂದುಗಳನ್ನು ಕೆರಳಿಸಿದೆ. ತ್ರಿಪುರಾ ರಾಜ್ಯದ ಮಾಜಿ ರಾಜ್ಯಪಾಲರೂ, ಪಶ್ಚಿಮ ಬಂಗಾಳ ಬಿಜೆಪಿ ಮುಖಂಡರೂ ಆಗಿರುವ ತಥಾಗತ ರಾಯ್ ಅವರು ನಟಿಯ ವಿರುದ್ಧ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನಟಿ ಸಯೋನಿ ಘೋಷ್, 'ಆ ಟ್ವೀಟ್ ಆಗಿರುವುದು 2015 ರಲ್ಲಿ ಆ ಸಮಯದಲ್ಲಿ ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ನನ್ನ ಟ್ವಿಟ್ಟರ್ ಖಾತೆ ನನ್ನ ಹಿಡಿತಕ್ಕೆ ದೊರೆತಿದ್ದು ಎರಡು ವರ್ಷಗಳ ನಂತರ. ಹಾಗಾಗಿ ಆ ಟ್ವೀಟ್ ಅನ್ನು ನಾನು ಮಾಡಿಲ್ಲ' ಎಂದಿದ್ದಾರೆ.
ನನ್ನ ಟ್ವಿಟ್ಟರ್ ಖಾತೆಯು ನನ್ನ ಹಿಡಿತಕ್ಕೆ ಬಂದಾಗ ಹ್ಯಾಕರ್ ಮಾಡಿದ್ದ ಹಲವು ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದೆ. ಆದರೆ ಕೆಲವು ಪೋಸ್ಟ್ಗಳು ಕಣ್ ತಪ್ಪಿನಿಂದ ಉಳಿದು ಹೋಗಿದ್ದವು. ಅದರಲ್ಲಿ ಈ ಶಿವಲಿಂಗದ ಕಾರ್ಟೂನ್ ಸಹ ಒಂದು. ವಿಷಯವು ಈಗ ನನ್ನ ಗಮನಕ್ಕೆ ಬಂದ ಕೂಡಲೇ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದಿದ್ದಾರೆ ನಟಿ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am