ಬ್ರೇಕಿಂಗ್ ನ್ಯೂಸ್
19-01-21 12:53 pm Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ನಿರ್ಮಾಪಕ, ವಿತರಕ ದೊರೆಸ್ವಾಮಿ ರಾಜು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೊರೆಸ್ವಾಮಿ ಅವರು ಜೂ.ಎನ್ಟಿಆರ್, ನಾಗಾರ್ಜುನ, ನಾನಿ ಇನ್ನೂ ಹಲವಾರು ಖ್ಯಾತ ನಟರ ಸಿನಿಮಾಗಳನ್ನು ನಿರ್ಮಿಸಿದ್ದರು. ಹಲವಾರು ಖ್ಯಾತ ನಟರ ಸಿನಿಮಾಗಳನ್ನು ವಿತರಣೆ ಸಹ ಮಾಡಿದ್ದರು.
ಫಿಲಂ ಚೇಂಬರ್ ನ ಅಧ್ಯಕ್ಷರೂ ಆಗಿದ್ದ ದೊರೆಸ್ವಾಮಿ, ವಿತರಕರ ಕೌನ್ಸಿಲ್ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸುಮಾರು 1000 ಕ್ಕೂ ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ ದೊರೆಸ್ವಾಮಿ ರಾಜು.
ಜೂ.ಎನ್ಟಿಆರ್, ನಾನಿ, ನಿರ್ಮಾಪಕ ರಾಘವೇಂದ್ರ ರಾವ್, ನಿರ್ದೇಶಕ ಎಸ್ಎಸ್ ರಾಜಮೌಳಿ, ರಾಣಾ ದಗ್ಗುಬಾಟಿ ಇನ್ನೂ ಹಲವರು ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೋರಸ್ವಾಮಿ ರಾಜು ಇನ್ನಿಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ನಿರ್ಮಾಪಕ ಮತ್ತು ವಿತರಕರಾಗಿ ತೆಲುಗು ಚಲನಚಿತ್ರೋದ್ಯಮಕ್ಕೆ ಅವರು ಮಾಡಿದ ಸೇವೆಗಳು ಮರೆಯಲಾಗದವು.
ಸಿಂಹಾದ್ರಿಯ ಯಶಸ್ಸಿನಲ್ಲಿ ಅವರ ಪಾತ್ರ ನಿರ್ಣಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತಾ, ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಹಾನುಭೂತಿಯನ್ನು ಅರ್ಪಿಸುತ್ತೇನೆ. ಎಂದಿದ್ದಾರೆ ಜೂ ಎನ್ಟಿಆರ್.
ರಾಜಮೌಳಿ ಟ್ವೀಟ್ ಮಾಡಿ, 1000 ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ದೊರೆಸ್ವಾಮಿ ರಾಜು ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸೀತಾರಾಮ ಗಾರಿ ಮನವರಾಲು, ಅನ್ನಮಯ್ಯ ಅದರಲ್ಲಿ ಕೆಲವು, ನಾನು ಸಿಂಹಾದ್ರಿ ಸಿನಿಮಾದಲ್ಲಿ ಅವರೊಟ್ಟಿಗೆ ಕೆಲಸ ಮಾಡಿದ್ದು ನನ್ನ ಸುಕೃತ ಎಂದಿದ್ದಾರೆ ರಾಜಮೌಳಿ.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm