ಬ್ರೇಕಿಂಗ್ ನ್ಯೂಸ್
19-01-21 12:53 pm Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ನಿರ್ಮಾಪಕ, ವಿತರಕ ದೊರೆಸ್ವಾಮಿ ರಾಜು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೊರೆಸ್ವಾಮಿ ಅವರು ಜೂ.ಎನ್ಟಿಆರ್, ನಾಗಾರ್ಜುನ, ನಾನಿ ಇನ್ನೂ ಹಲವಾರು ಖ್ಯಾತ ನಟರ ಸಿನಿಮಾಗಳನ್ನು ನಿರ್ಮಿಸಿದ್ದರು. ಹಲವಾರು ಖ್ಯಾತ ನಟರ ಸಿನಿಮಾಗಳನ್ನು ವಿತರಣೆ ಸಹ ಮಾಡಿದ್ದರು.
ಫಿಲಂ ಚೇಂಬರ್ ನ ಅಧ್ಯಕ್ಷರೂ ಆಗಿದ್ದ ದೊರೆಸ್ವಾಮಿ, ವಿತರಕರ ಕೌನ್ಸಿಲ್ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸುಮಾರು 1000 ಕ್ಕೂ ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ ದೊರೆಸ್ವಾಮಿ ರಾಜು.
ಜೂ.ಎನ್ಟಿಆರ್, ನಾನಿ, ನಿರ್ಮಾಪಕ ರಾಘವೇಂದ್ರ ರಾವ್, ನಿರ್ದೇಶಕ ಎಸ್ಎಸ್ ರಾಜಮೌಳಿ, ರಾಣಾ ದಗ್ಗುಬಾಟಿ ಇನ್ನೂ ಹಲವರು ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೋರಸ್ವಾಮಿ ರಾಜು ಇನ್ನಿಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ನಿರ್ಮಾಪಕ ಮತ್ತು ವಿತರಕರಾಗಿ ತೆಲುಗು ಚಲನಚಿತ್ರೋದ್ಯಮಕ್ಕೆ ಅವರು ಮಾಡಿದ ಸೇವೆಗಳು ಮರೆಯಲಾಗದವು.
ಸಿಂಹಾದ್ರಿಯ ಯಶಸ್ಸಿನಲ್ಲಿ ಅವರ ಪಾತ್ರ ನಿರ್ಣಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತಾ, ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಹಾನುಭೂತಿಯನ್ನು ಅರ್ಪಿಸುತ್ತೇನೆ. ಎಂದಿದ್ದಾರೆ ಜೂ ಎನ್ಟಿಆರ್.
ರಾಜಮೌಳಿ ಟ್ವೀಟ್ ಮಾಡಿ, 1000 ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ದೊರೆಸ್ವಾಮಿ ರಾಜು ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸೀತಾರಾಮ ಗಾರಿ ಮನವರಾಲು, ಅನ್ನಮಯ್ಯ ಅದರಲ್ಲಿ ಕೆಲವು, ನಾನು ಸಿಂಹಾದ್ರಿ ಸಿನಿಮಾದಲ್ಲಿ ಅವರೊಟ್ಟಿಗೆ ಕೆಲಸ ಮಾಡಿದ್ದು ನನ್ನ ಸುಕೃತ ಎಂದಿದ್ದಾರೆ ರಾಜಮೌಳಿ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm