ಬ್ರೇಕಿಂಗ್ ನ್ಯೂಸ್
19-01-21 12:53 pm Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ನಿರ್ಮಾಪಕ, ವಿತರಕ ದೊರೆಸ್ವಾಮಿ ರಾಜು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೊರೆಸ್ವಾಮಿ ಅವರು ಜೂ.ಎನ್ಟಿಆರ್, ನಾಗಾರ್ಜುನ, ನಾನಿ ಇನ್ನೂ ಹಲವಾರು ಖ್ಯಾತ ನಟರ ಸಿನಿಮಾಗಳನ್ನು ನಿರ್ಮಿಸಿದ್ದರು. ಹಲವಾರು ಖ್ಯಾತ ನಟರ ಸಿನಿಮಾಗಳನ್ನು ವಿತರಣೆ ಸಹ ಮಾಡಿದ್ದರು.
ಫಿಲಂ ಚೇಂಬರ್ ನ ಅಧ್ಯಕ್ಷರೂ ಆಗಿದ್ದ ದೊರೆಸ್ವಾಮಿ, ವಿತರಕರ ಕೌನ್ಸಿಲ್ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸುಮಾರು 1000 ಕ್ಕೂ ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ ದೊರೆಸ್ವಾಮಿ ರಾಜು.
ಜೂ.ಎನ್ಟಿಆರ್, ನಾನಿ, ನಿರ್ಮಾಪಕ ರಾಘವೇಂದ್ರ ರಾವ್, ನಿರ್ದೇಶಕ ಎಸ್ಎಸ್ ರಾಜಮೌಳಿ, ರಾಣಾ ದಗ್ಗುಬಾಟಿ ಇನ್ನೂ ಹಲವರು ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೋರಸ್ವಾಮಿ ರಾಜು ಇನ್ನಿಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ನಿರ್ಮಾಪಕ ಮತ್ತು ವಿತರಕರಾಗಿ ತೆಲುಗು ಚಲನಚಿತ್ರೋದ್ಯಮಕ್ಕೆ ಅವರು ಮಾಡಿದ ಸೇವೆಗಳು ಮರೆಯಲಾಗದವು.
ಸಿಂಹಾದ್ರಿಯ ಯಶಸ್ಸಿನಲ್ಲಿ ಅವರ ಪಾತ್ರ ನಿರ್ಣಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತಾ, ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಹಾನುಭೂತಿಯನ್ನು ಅರ್ಪಿಸುತ್ತೇನೆ. ಎಂದಿದ್ದಾರೆ ಜೂ ಎನ್ಟಿಆರ್.
ರಾಜಮೌಳಿ ಟ್ವೀಟ್ ಮಾಡಿ, 1000 ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ದೊರೆಸ್ವಾಮಿ ರಾಜು ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸೀತಾರಾಮ ಗಾರಿ ಮನವರಾಲು, ಅನ್ನಮಯ್ಯ ಅದರಲ್ಲಿ ಕೆಲವು, ನಾನು ಸಿಂಹಾದ್ರಿ ಸಿನಿಮಾದಲ್ಲಿ ಅವರೊಟ್ಟಿಗೆ ಕೆಲಸ ಮಾಡಿದ್ದು ನನ್ನ ಸುಕೃತ ಎಂದಿದ್ದಾರೆ ರಾಜಮೌಳಿ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am