ಬ್ರೇಕಿಂಗ್ ನ್ಯೂಸ್
19-01-21 12:53 pm Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ನಿರ್ಮಾಪಕ, ವಿತರಕ ದೊರೆಸ್ವಾಮಿ ರಾಜು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೊರೆಸ್ವಾಮಿ ಅವರು ಜೂ.ಎನ್ಟಿಆರ್, ನಾಗಾರ್ಜುನ, ನಾನಿ ಇನ್ನೂ ಹಲವಾರು ಖ್ಯಾತ ನಟರ ಸಿನಿಮಾಗಳನ್ನು ನಿರ್ಮಿಸಿದ್ದರು. ಹಲವಾರು ಖ್ಯಾತ ನಟರ ಸಿನಿಮಾಗಳನ್ನು ವಿತರಣೆ ಸಹ ಮಾಡಿದ್ದರು.
ಫಿಲಂ ಚೇಂಬರ್ ನ ಅಧ್ಯಕ್ಷರೂ ಆಗಿದ್ದ ದೊರೆಸ್ವಾಮಿ, ವಿತರಕರ ಕೌನ್ಸಿಲ್ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸುಮಾರು 1000 ಕ್ಕೂ ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ ದೊರೆಸ್ವಾಮಿ ರಾಜು.
ಜೂ.ಎನ್ಟಿಆರ್, ನಾನಿ, ನಿರ್ಮಾಪಕ ರಾಘವೇಂದ್ರ ರಾವ್, ನಿರ್ದೇಶಕ ಎಸ್ಎಸ್ ರಾಜಮೌಳಿ, ರಾಣಾ ದಗ್ಗುಬಾಟಿ ಇನ್ನೂ ಹಲವರು ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೋರಸ್ವಾಮಿ ರಾಜು ಇನ್ನಿಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ನಿರ್ಮಾಪಕ ಮತ್ತು ವಿತರಕರಾಗಿ ತೆಲುಗು ಚಲನಚಿತ್ರೋದ್ಯಮಕ್ಕೆ ಅವರು ಮಾಡಿದ ಸೇವೆಗಳು ಮರೆಯಲಾಗದವು.
ಸಿಂಹಾದ್ರಿಯ ಯಶಸ್ಸಿನಲ್ಲಿ ಅವರ ಪಾತ್ರ ನಿರ್ಣಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತಾ, ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಹಾನುಭೂತಿಯನ್ನು ಅರ್ಪಿಸುತ್ತೇನೆ. ಎಂದಿದ್ದಾರೆ ಜೂ ಎನ್ಟಿಆರ್.
ರಾಜಮೌಳಿ ಟ್ವೀಟ್ ಮಾಡಿ, 1000 ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ದೊರೆಸ್ವಾಮಿ ರಾಜು ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸೀತಾರಾಮ ಗಾರಿ ಮನವರಾಲು, ಅನ್ನಮಯ್ಯ ಅದರಲ್ಲಿ ಕೆಲವು, ನಾನು ಸಿಂಹಾದ್ರಿ ಸಿನಿಮಾದಲ್ಲಿ ಅವರೊಟ್ಟಿಗೆ ಕೆಲಸ ಮಾಡಿದ್ದು ನನ್ನ ಸುಕೃತ ಎಂದಿದ್ದಾರೆ ರಾಜಮೌಳಿ.
This News Article is a Copy of FILMIBEAT
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm