ಬ್ರೇಕಿಂಗ್ ನ್ಯೂಸ್
22-01-21 03:09 pm Source: FILMIBEAT ಸಿನಿಮಾ
ತಮಿಳು ನಟ ವಿಜಯ್ ನಟಿಸಿರುವ 'ಮಾಸ್ಟರ್' ಸಿನಿಮಾದ ಅಬ್ಬರ ಮುಂದುವರಿದಿದೆ. ಲಾಕ್ಡೌನ್ ಬಳಿಕ ಬಹಳ ದೊಡ್ಡ ಮಟ್ಟದಲ್ಲಿ ತೆರೆಕಂಡ ಚಿತ್ರಕ್ಕೆ ಎಲ್ಲೆಡೆಯೂ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. 50 ಪರ್ಸೆಂಟ್ ಪ್ರೇಕ್ಷಕರಿಗೆ ಮಾತ್ರ ಅವಕಾಶ ಕೊಟ್ಟಿದ್ದರೂ ಕಲೆಕ್ಷನ್ನಲ್ಲಿ ಮಾಸ್ಟರ್ ದಾಖಲೆ ಬರೆದಿದೆ. ಸಿನಿಮಾ ರಿಲೀಸ್ ಆದ 9ನೇ ದಿನಕ್ಕೆ 200 ಕೋಟಿ ಕ್ಲಬ್ ಸೇರಿದೆ ಎಂದು ಹೇಳಲಾಗಿದೆ. ಈ ಮೂಲಕ ವಿಜಯ್ ಅಭಿನಯದ 4ನೇ ಚಿತ್ರ ಸತತವಾಗಿ 200 ಕೋಟಿ ಕ್ಲಬ್ ಪ್ರವೇಶಿಸಿದೆ. ತಮಿಳುನಾಡಿನಲ್ಲಿ ಮಾತ್ರ 100 ಕೋಟಿ ಗಳಿಸಿರುವ ಮಾಸ್ಟರ್ ಅಲ್ಲಿಯೂ ಅಪರೂಪದ ದಾಖಲೆ ತನ್ನ ಹೆಸರಿಗೆ ಬರೆದುಕೊಂಡಿದೆ.
200 ಕೋಟಿ ಗಳಿಸಿದ ನಾಲ್ಕನೇ ಚಿತ್ರ ವರ್ಲ್ಡ್ ವೈಡ್ 200 ಕೋಟಿ ಗಳಿಸಿದ ವಿಜಯ್ ಚಿತ್ರಗಳ ಪೈಕಿ ಮಾಸ್ಟರ್ ಸಿನಿಮಾ ನಾಲ್ಕನೇಯದು. ಇದಕ್ಕೂ ಮುಂಚೆ ಮೆರ್ಸಲ್ (2017), ಸರ್ಕಾರ್ (2018) ಹಾಗೂ ಬಿಗಿಲ್ (2019) ಚಿತ್ರಗಳು 200 ಕೋಟಿ ಗಳಿಸಿತ್ತು ಎಂದು ದಾಖಲೆಗಳು ಹೇಳಿದೆ.

100 ಕೋಟಿ ಗಳಿಸಿದ ಚಿತ್ರಗಳು ವರ್ಲ್ಡ್ ವೈಡ್ 200 ಕೋಟಿ ಗಳಿಸಿದ ಈ ನಾಲ್ಕು ಚಿತ್ರಗಳು ತಮಿಳುನಾಡಿನಲ್ಲಿ ಅಪರೂದ ದಾಖಲೆ ಬರೆದಿದೆ. ತಮಿಳುನಾಡು ಒಂದರಲ್ಲಿ ಮಾತ್ರ ಸತತವಾಗಿ ನಾಲ್ಕನೇ ಚಿತ್ರ 100 ಕೋಟಿ ಕ್ಲಬ್ ಸೇರಿದೆ. ಇದಕ್ಕೂ ಮುಂಚೆ ತಮಿಳುನಾಡಿನಲ್ಲಿ ಮೆರ್ಸಲ್ (2017), ಸರ್ಕಾರ್ (2018) ಹಾಗೂ ಬಿಗಿಲ್ (2019) ಚಿತ್ರಗಳು ನೂರು ಕೋಟಿ ಬಾಚಿಕೊಂಡಿತ್ತು. ಈಗ ಮಾಸ್ಟರ್ ಸಹ ಈ ಪಟ್ಟಿ ಸೇರಿದೆ.

ಆಂಧ್ರ-ತೆಲಂಗಾಣದಲ್ಲಿ 13 ಕೋಟಿ ಮಾಸ್ಟರ್ ಸಿನಿಮಾ ತೆಲುಗಿನಲ್ಲೂ ಬಿಡುಗಡೆಯಾಗಿತ್ತು. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಜಯ್ ಮಾಸ್ಟರ್ ಅಬ್ಬರಿಸಿದ್ದು, ಇದುವರೆಗೂ 13 ಕೋಟಿ ಗಳಿಸಿದೆಯಂತೆ. ಇದು ಸಹ ಮಾಸ್ಟರ್ ಹೆಸರಿನಲ್ಲಿ ದಾಖಲಾಗಿರುವ ಹೊಸ ರೆಕಾರ್ಡ್.

ಅತಿ ಹೆಚ್ಚು ಗಳಿಕೆ ಕಂಡ ತಮಿಳು ಚಿತ್ರ ತಮಿಳು ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಗಳಿಕೆ ಕಂಡಿರುವ ಸಿನಿಮಾ ರಜನಿಯ 2.0. (ಡಬ್ಬಿಂಗ್ ಚಿತ್ರಗಳನ್ನು ಬಿಟ್ಟು - ಬಾಹುಬಲಿ, ಸಾಹೋ) ತಲೈವಾ ನಟನೆಯ ಈ ಚಿತ್ರ 500 ಕೋಟಿ ಗಳಿಸಿದೆ. ಎರಡನೇ ಸ್ಥಾನದಲ್ಲಿ ಬಿಗಿಲ್ (ವಿಜಯ್ ಸಿನಿಮಾ- 300 ಕೋಟಿ). ಮೂರನೇ ಸ್ಥಾನದಲ್ಲಿ ಎಂಥೀರನ್ (290 ಕೋಟಿ).
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm