ಬ್ರೇಕಿಂಗ್ ನ್ಯೂಸ್
23-01-21 01:54 pm Source: FILMIBEAT Manjunatha C ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಹಾಗೂ ನತಾಶಾ ದಲಾಲ್ ಜೊತೆಗೆ ಜನವರಿ 24 ರಂದು ವಿವಾಹವಾಗಲಿದ್ದಾರೆ. ಇಂದು ಎರಡೂ ಕುಟುಂಬದ ಸದಸ್ಯರು, ಕೆಲವು ಆಪ್ತೇಷ್ಟರು ಮದುವೆ ನಡೆಯಲಿರುವ ಅಲಿಭಾಗ್ಗೆ ಸೇರಿಕೊಂಡಿದ್ದಾರೆ.
ಮುಂಬೈ ಸಮೀಪವೇ ಸಮುದ್ರ ತೀರದಲ್ಲಿನ ಪಟ್ಟಣ ಅಲಿಭಾಗ್ ನಲ್ಲಿ ನಿಯಮಿತ ಅತಿಥಿಗಳೊಂದಿಗೆ ಅದ್ಧೂರಿಯಾಗಿ ವರುಣ್ ಧವನ್ ಹಾಗೂ ನತಾಶಾ ಮದುವೆ ಬರೋಬ್ಬರಿ ಐದು ದಿನಗಳ ಕಾಲ ನಡೆಯಲಿದೆ.
ಅಲಿಭಾಗ್ ನ ದಿ ಮ್ಯಾನ್ಶನ್ ಹೌಸ್ ಐಶಾರಾಮಿ ಹೋಟೆಲ್ನಲ್ಲಿ ವರುಣ್ ಧವನ್ ಹಾಗೂ ನತಾಶಾ ವಿವಾಹ ನಡೆಯಲಿದೆ. ಮ್ಯಾನ್ಶನ್ ಹೌಸ್ ಮಾತ್ರವೇ ಅಲ್ಲದೆ ಮದುವೆ ಸಂಭ್ರಮದ ಕಳೆ ಶಾರುಖ್ ಖಾನ್ ರ ಬಂಗಲೆಯಲ್ಲೂ ನಳನಳಿಸಲಿದೆ.
ಮದುವೆ ಬುಕ್ ಮಾಡಿಕೊಂಡಿರುವ ದಿ ಮ್ಯಾನ್ಶನ್ ಹೌಸ್ ಹಾಗೂ ಶಾರುಖ್ ರ ಅದ್ಧೂರಿ ಅಲಿಭಾಗ್ ಬಂಗಲೆ ಬಹಳ ಸಮೀಪದಲ್ಲಿಯೇ ಇದ್ದು, ವರುಣ್ ಧವನ್ ಕುಟುಂಬವು ಮದುವೆ ಸಂಭ್ರಮಕ್ಕೆ ಶಾರುಖ್ ಖಾನ್ ಬಂಗಲೆಯನ್ನೂ ಬಳಸಿಕೊಳ್ಳಲಿದೆ ಎನ್ನಲಾಗುತ್ತಿದೆ.
ಶಾರುಖ್ ಖಾನ್ ಸಹ ತಮ್ಮ ಕಿರಿಯ ಸಹೋದ್ಯೋಗಿಗಾಗಿ ತಮ್ಮ ಬಂಗಲೆಯನ್ನು ಬಿಟ್ಟುಕೊಟ್ಟಿದ್ದು, ಮದುವೆಯ ಕೆಲವು ಕಾರ್ಯಕ್ರಮಗಳು ಶಾರುಖ್ ಖಾನ್ ರ ಬಂಗಲೆಯಲ್ಲಿ ಸಹ ನಡೆಯಲಿದೆಯಂತೆ. ಮದುವೆಯಲ್ಲಿ ಕೆಲವು ಆಪ್ತೇಷ್ಟರನ್ನಷ್ಟೆ ವರುಣ್ ಧವನ್ ಹಾಗೂ ತಂದೆ ಡೇವಿಡ್ ಧವನ್ ಆಹ್ವಾನಿಸಿದ್ದಾರೆ.
ಮದುವೆ ಸಂಭ್ರಮದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ನಿಷೇಧಿಸಲಾಗಿದೆಯಂತೆ. ಚಿತ್ರ ಹಾಗೂ ವಿಡಿಯೋದ ಜವಾಬ್ದಾರಿ ನಿರ್ದಿಷ್ಟ ಸಂಸ್ಥೆಯವರಿಗೆ ನೀಡಲಾಗಿದ್ದು, ಅವರನ್ನು ಹೊರತುಪಡಿಸಿ ಇನ್ನಾರೂ ಸಹ ಫೊಟೊ-ವಿಡಿಯೋ ತೆಗೆಯುವಂತಿಲ್ಲ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm