ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm