ಬ್ರೇಕಿಂಗ್ ನ್ಯೂಸ್
26-01-21 04:44 pm Source: FILMIBEAT Shruthi Gk ಸಿನಿಮಾ
ಇಂದು ದೇಶದಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಈ ಬಾರಿಯ ಗಣರಾಜ್ಯದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಧನಂಜಯ್ ಸದ್ಯ ರತ್ನನ್ ಪ್ರಪಂಚ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರತ್ನನ್ ಪ್ರಪಂಚ ಸಿನಿಮಾದ ಚಿತ್ರೀಕರಣ ಹಳ್ಳಿಯಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆಯೂ ಧನಂಜಯ್ ಹಳ್ಳಿಯ ಶಾಲೆಯೊಂದರ ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಈ ಸಮಯದಲ್ಲಿ ಮಕ್ಕಳ ಮುಂದೆ ಭಾಷಣ ಮಾಡಿದ ನಟ ಧನಂಜಯ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂವಿಧಾನ ಎಂದರೇನು? ಅಂತ ಸರಳವಾಗಿ ವಿವರಿಸಿದ ಧನಂಜಯ್ ಮಾತಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.
ಗಣರಾಜ್ಯ ಎಂದರೇನು? ಧನಂಜಯ್ ಹೇಳ್ತಾರೆ ಕೇಳಿ
'ನಿಮ್ಮ ಜೊತೆ ಗಣರಾಜ್ಯ ದಿವಸ ಆಚರಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಗಣರಾಜ್ಯ ಎಂದರೆ ತುಂಬಾ ಸರಳವಾಗಿ ಹೇಳಬೇಕು ಎಂದರೆ ಶಾಲೆ ನಡೆಸಲು ಒಂದು ರೀತಿ ನೀತಿ ಇರತ್ತೆ, ಎಲ್ಲರೂ ಒಂದೇ, ಎಲ್ಲರಿಗೂ ಸಮಾನ ಅವಕಾಶವಿದೆ. ದೇಶ ನಡೆಸಲು ಒಂದು ರೀತಿ ನೀತಿ ಇರಬೇಕಲ್ವಾ.' ಎಂದಿದ್ದಾರೆ.

ಅಂಬೇಡ್ಕರ್ ಮತ್ತು ಹಿರಿಯರು ಸೇರಿ ರಚಿಸಿದ ಗ್ರಂಥ
'ಅಂಬೇಡ್ಕರ್ ಅಂತ ಹಿರಿಯರು ಎಲ್ಲಾ ಸೇರಿ ದೇಶ ನಡೆಸಲು ಅದ್ಭುತವಾದ ಗ್ರಂಥ ಸಂವಿಧಾನವನ್ನು ರಚಿಸಿದ್ದಾರೆ. ಇದೇ ದೇಶದಲ್ಲಿ ಎಲ್ಲವನ್ನೂ ನೋಡಿ ಬೆಳೆದವರು ಅವರು, ಹಾಗಾಗಿ ಈ ದೇಶ ಅದ್ಭುತವಾಗಿ ನಡೆಸಬೇಕು ಎಂದು ರಚಿಸಿದ್ದಾರೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರಬೇಕು.'
ಪ್ರಜಾಪ್ರಭುತ್ವ ಎಂದರೇನು?
'ಪ್ರಜಾಪ್ರಭುತ್ವ ಎಂದರೆ ಎಲ್ಲರಿಗೂ ಗೊತ್ತಿದೆ. ಇನ್ನು ಸ್ವಲ್ಪ ವರ್ಷದಲ್ಲೇ ನೀವು ಓಟು ಮಾಡುತ್ತೀರಿ. ಆಗ ನಿಮಗೆ ಗೊತ್ತಿರಬೇಕು. ಪ್ರಜಾಪ್ರಭುತ್ವ ಎಂದರೇ ಏನು ಅಂತ. ಪ್ರಜೆ ಎಂದರೆ ಪ್ರಜೆಗಳು ಎಂದರೆ ನಾವು. ಪ್ರಭುತ್ವ ಎಂದರೆ ಆಳ್ವಿಕೆ. ನಾವು ಆಳಬೇಕು ಅಂದರೆ ಅಧಿಕಾರವನ್ನು ಕೊಡುವ ಮೂಲಕ. ನಾವು ಓಟು ಹಾಕುವ ಮೂಲಕ ಅಧಿಕಾರ ಕೊಡುತ್ತೀವಿ. ಆದರೀಗ ಅಧಿಕಾರ ತಗೊತಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm