ಬ್ರೇಕಿಂಗ್ ನ್ಯೂಸ್
26-01-21 04:44 pm Source: FILMIBEAT Shruthi Gk ಸಿನಿಮಾ
ಇಂದು ದೇಶದಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಈ ಬಾರಿಯ ಗಣರಾಜ್ಯದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಧನಂಜಯ್ ಸದ್ಯ ರತ್ನನ್ ಪ್ರಪಂಚ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರತ್ನನ್ ಪ್ರಪಂಚ ಸಿನಿಮಾದ ಚಿತ್ರೀಕರಣ ಹಳ್ಳಿಯಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆಯೂ ಧನಂಜಯ್ ಹಳ್ಳಿಯ ಶಾಲೆಯೊಂದರ ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಈ ಸಮಯದಲ್ಲಿ ಮಕ್ಕಳ ಮುಂದೆ ಭಾಷಣ ಮಾಡಿದ ನಟ ಧನಂಜಯ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂವಿಧಾನ ಎಂದರೇನು? ಅಂತ ಸರಳವಾಗಿ ವಿವರಿಸಿದ ಧನಂಜಯ್ ಮಾತಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.
ಗಣರಾಜ್ಯ ಎಂದರೇನು? ಧನಂಜಯ್ ಹೇಳ್ತಾರೆ ಕೇಳಿ
'ನಿಮ್ಮ ಜೊತೆ ಗಣರಾಜ್ಯ ದಿವಸ ಆಚರಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಗಣರಾಜ್ಯ ಎಂದರೆ ತುಂಬಾ ಸರಳವಾಗಿ ಹೇಳಬೇಕು ಎಂದರೆ ಶಾಲೆ ನಡೆಸಲು ಒಂದು ರೀತಿ ನೀತಿ ಇರತ್ತೆ, ಎಲ್ಲರೂ ಒಂದೇ, ಎಲ್ಲರಿಗೂ ಸಮಾನ ಅವಕಾಶವಿದೆ. ದೇಶ ನಡೆಸಲು ಒಂದು ರೀತಿ ನೀತಿ ಇರಬೇಕಲ್ವಾ.' ಎಂದಿದ್ದಾರೆ.

ಅಂಬೇಡ್ಕರ್ ಮತ್ತು ಹಿರಿಯರು ಸೇರಿ ರಚಿಸಿದ ಗ್ರಂಥ
'ಅಂಬೇಡ್ಕರ್ ಅಂತ ಹಿರಿಯರು ಎಲ್ಲಾ ಸೇರಿ ದೇಶ ನಡೆಸಲು ಅದ್ಭುತವಾದ ಗ್ರಂಥ ಸಂವಿಧಾನವನ್ನು ರಚಿಸಿದ್ದಾರೆ. ಇದೇ ದೇಶದಲ್ಲಿ ಎಲ್ಲವನ್ನೂ ನೋಡಿ ಬೆಳೆದವರು ಅವರು, ಹಾಗಾಗಿ ಈ ದೇಶ ಅದ್ಭುತವಾಗಿ ನಡೆಸಬೇಕು ಎಂದು ರಚಿಸಿದ್ದಾರೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರಬೇಕು.'
ಪ್ರಜಾಪ್ರಭುತ್ವ ಎಂದರೇನು?
'ಪ್ರಜಾಪ್ರಭುತ್ವ ಎಂದರೆ ಎಲ್ಲರಿಗೂ ಗೊತ್ತಿದೆ. ಇನ್ನು ಸ್ವಲ್ಪ ವರ್ಷದಲ್ಲೇ ನೀವು ಓಟು ಮಾಡುತ್ತೀರಿ. ಆಗ ನಿಮಗೆ ಗೊತ್ತಿರಬೇಕು. ಪ್ರಜಾಪ್ರಭುತ್ವ ಎಂದರೇ ಏನು ಅಂತ. ಪ್ರಜೆ ಎಂದರೆ ಪ್ರಜೆಗಳು ಎಂದರೆ ನಾವು. ಪ್ರಭುತ್ವ ಎಂದರೆ ಆಳ್ವಿಕೆ. ನಾವು ಆಳಬೇಕು ಅಂದರೆ ಅಧಿಕಾರವನ್ನು ಕೊಡುವ ಮೂಲಕ. ನಾವು ಓಟು ಹಾಕುವ ಮೂಲಕ ಅಧಿಕಾರ ಕೊಡುತ್ತೀವಿ. ಆದರೀಗ ಅಧಿಕಾರ ತಗೊತಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am