ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm