ಬ್ರೇಕಿಂಗ್ ನ್ಯೂಸ್
27-01-21 02:56 pm Source: FILMIBEAT ಸಿನಿಮಾ
ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಪಂಜಾಬಿ ನಟ ದೀಪ್ ಸಿಧು ಕಾರಣ ಎಂಬ ಆರೋಪ ಕೇಳಿ ಬಂದಿದೆ. ದೀಪ್ ಸಿಧು ಬಿಜೆಪಿ ಬೆಂಗಲಿಗ, ಮೋದಿ ಮತ್ತು ಅಮಿತ್ ಶಾ ಜೊತೆ ಒಡನಾಟ ಹೊಂದಿದ್ದಾನೆ, ಸಂಸದ ಸನ್ನಿ ಡಿಯೋಲ್ ಅವರ ಆಪ್ತ ಎಂದು ಬಿಂಬಿಸುವ ಫೋಟೋಗಳು ವೈರಲ್ ಆಗಿದೆ. ಈ ಬಗ್ಗೆ ಸಂಸದ ಸನ್ನಿ ಡಿಯೋಲ್ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದು, ''ದೀಪ್ ಸಿಧು ಜೊತೆ ನನಗೆ ಅಥವಾ ನನ್ನ ಕುಟುಂಬಕ್ಕೆ ಯಾವುದೇ ಸಂಪರ್ಕ ಇಲ್ಲ'' ಎಂದಿದ್ದಾರೆ.
'ಕೆಂಪುಕೋಟೆಯಲ್ಲಿ ನಡೆದ ಘಟನೆ ಬಗ್ಗೆ ನನಗೆ ಬೇಸರವಿದೆ. ಆದರೆ, ದೀಪ್ ಸಿಧು ಜೊತೆಗೆ ನನಗೆ ಆಗಲಿ, ನನ್ನ ಕುಟುಂಬ ಸದಸ್ಯರಿಗೆ ಆಗಲಿ ಯಾವುದೇ ರೀತಿಯ ಒಡನಾಟ, ಸಂಪರ್ಕ ಇಲ್ಲ ಎಂದು ಡಿಸೆಂಬರ್ 6 ರಂದೇ ಹೇಳಿದ್ದೇನೆ'' ಎಂದು ಜನವರಿ 26 ರಂದು ಮಾಡಿದ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಯಾರು ಈ ದೀಪ್ ಸಿಧು?
1984ರಲ್ಲಿ ಪಂಜಾಬ್ ರಾಜ್ಯದ ಮಕ್ತ್ ಸರ್ ಜಿಲ್ಲೆಯಲಿ ಜನಿಸಿದ ದೀಪ್ ಸಿಧು ಕಾನೂನು ಪದವಿಧರರಾಗಿದ್ದಾರೆ. ಜೊತೆಗೆ ಪಂಜಾಬಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು ಎನ್ನಲಾಗಿದೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm