ಬ್ರೇಕಿಂಗ್ ನ್ಯೂಸ್
28-01-21 12:38 pm Source: FILMIBEAT Shruthi Gk ಸಿನಿಮಾ
ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.
ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು.
ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm